Posts

Showing posts from July, 2021

Vatlakayi creation YouTube channel

 Vatlakayi Creations. Joined YouTube 30 November 2020 Country :India. https://youtube.com/c/vatlakaicreation View  like  Subscribe

ರಾಮಾಯಣ

 1) ರಾಮಾಯಣ ರಚಿಸಿದವರು ಯಾರು? ಉತ್ತರ:   ವಾಲ್ಮಿಕಿ ಮಹರ್ಷಿಗಳು 2) ವಾಲ್ಮಿಕಿ ಯಾವ ವಂಶಜರು? ಉತ್ತರ: ಭೃಗುವಂಶ 3) ವಾಲ್ಮಿಕಿಯ ತಂದೆಯ ಹೆಸರೇನು? ಉತ್ತರ: ಪುಚೇತನ ಮಹರ್ಷಿಗಳು 4) ಸಂಸ್ಕೃದಲ್ಲಿ ವಲ್ಮಿಕಿ ಎಂದರೇನು? ಉತ್ತರ: ಹುತ್ತ 5) ರಾಮಾಯಣದ ಒಟ್ಟು ಎಷ್ಟು ಕಾಂಡಗಳು? ಉತ್ತರ: ೦೮ 6)ರಾಮಾಯಣದ ಕಾಂಡಗಳು ಯಾವುವು? ಉತ್ತರ: ಬಾಲಾಕಾಂಡ, ಆಯೋಧ್ಯಕಾಂಡ, ಅರಣ್ಯಕಾಂಡ,ಕಿಷ್ಕಿಂಧಾಕಾಂಡ, ಸುಂದರಕಾಂಡ, ಲಂಕಾಕಾಂಡ, ಉತ್ತರಕಾಂಡ, ಲವ-ಕುಶ ಕಾಂಡ,  7) ಕನ್ನಡದಲ್ಲಿ ಶ್ರೀ ರಾಮಾಯಣ ದರ್ಶನಂ ಕೃತಿಯನ್ನು ರಚಿಸಿದವರು ಯಾರು?  ಉತ್ತರ : ರಾಷ್ಟ್ರಕವಿ ಕುವೆಂಪು 8) ತಮಿಳಿನಲ್ಲಿ ರಾಮಾಯಣವನ್ನು ರಚಿಸಿದವರು ಯಾರು ? ಉತ್ತರ : ಕಂಬನ್ 9) ಲಂಕಕಾಂಡ ಮತ್ತೊಂದು ಹೆಸರೇನು? ಉತ್ತರ : ಯುದ್ದಕಾಂಡ 10) ರಾಮಾಯಣ ಯಾವ ಯುಗಕ್ಕೆ ಸೇರಿದ್ದು?  ಉತ್ತರ : ತ್ರೇತಾಯುಗ 11) ರಾಮನ ವಂಶ ಯಾವುದು ?  ಉತ್ತರ : ಸೂರ್ಯವಂಶ  12) ಸೂರ್ಯವಂಶದ ಮೊದಲ ರಾಜನ ಹೆಸರು ? ಉತ್ತರ : ಇಕ್ಷ್ವಾಕು 13) ಇಕ್ಷ್ವಾಕುವಿನ ತಂದೆ ಯಾರು ?  ಉತ್ತರ : ಸೂರ್ಯದೇವ 15) ಸೂರ್ಯವಂಶಕ್ಕಿರುವ ಮತ್ತೊಂದು ಹೆಸರೇನು ? ಉತ್ತರ : ರಘುವಂಶ 16) ಸೂರ್ಯವಂಶದ ಮತ್ತೊಬ್ಬ ಕಿರ್ತಿವಂತ ರಾಜ ಯಾರು ? ಉತ್ತರ : ಸತ್ಯ ಹರಿಶ್ಚಂದ್ರ 17) ದಶರಥನ ಮೂವರು ಪಟ್ಟ ಮಹಿಷಿಯರು  ಯಾರು ?  ಉತ್ತರ : ಕೌಸಲ್ಯಾ, ಸುಮಿತ್ರೆ, ಕೈಕೆಯಿ 18) ದಶರಥ ಮಹ...

Smt Jayanti

 Great loss to the Indian film industry. The versatile actress Smt Jayanthi is no more. ಅಭಿನಯ ಶಾರದೆ, ಹಿರಿಯ ನಟಿ ಜಯಂತಿರವರು ವಿಧಿವಶರಾಗಿರುವ ವಿಷಯ ತಿಳಿದು ಬಹಳ ಬೇಸರವಾಯಿತು. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ, ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕನ್ನಡ ಚಿತ್ರರಂಗದ ಹಿರಿಯ ನಟಿ, 'ಅಭಿನಯ ಶಾರದೆ' ಎಂದೇ ಜನಪ್ರಿಯರಾಗಿದ್ದ ನಟಿ ಜಯಂತಿ ಅವರು ಇಹಲೋಕ ತ್ಯಜಿಸಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಯಿತು. ಜಯಂತಿ ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕಲಾರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Bakkana Katte Junjappa Swamy

Snakes are worshipped in India since immemorable times. Snake is believed to be holding earth on its hood. Snake is garland of lord Shiva, snake is the belt for Lord Ganesha, Snake is mattress for Lord Vishnu. PEOPLE Worship snakes across the country in different times and festivals.  There are many temples built for snakes and snake worshipping across the globe.  Snake symbolize our strength and vitality. They tend to give signals to people through dreams regarding future and present situation. One such temple is Baktana Katte Junjappa Swamy. Also known as Bakkana Katte Junjappa Swamy. It is situated amid nature. No lavish concrete blocks,bricks.  Provides answer to the questions. More people visit on Saturday and Monday. District Chikmagalur,taluk Ajjampur