Posts

ವಿವಿಧ ದೇವತೆಗಳಿಗೆ ಸಮರ್ಪಿಸಬೇಕಾದ ನೈವೇದ್ಯಗಳು

01.ಬ್ರಹ್ಮ - ಗಂಜಿ 02. ಇಂದ್ರ-  ಭಕ್ಷ್ಯ 03 ಅಗ್ನಿದೇವ -  ಹವಿಷಾನ್ನ 04 ವಿವಸ್ವಂತ- ಜೇನುತುಪ್ಪ, ಮಾಂಸ, ಮಧ್ಯ 05 ಶ್ರಿ. ಮಹಾವಿಷ್ಣು- ಶ್ರೇಷ್ಠಾನ್ನ 06. ಯಮುನೆಗೆ-ತಿಲಾನ್ನ 07 ಆಶ್ವಿನಿಕುಮಾರರು- ಭಕ್ಷ್ಯ 08 ಪಿತೃದೇವತೆಗಳು- ಜೇನುತುಪ್ಪ, ಪಾಯಸ, 09 ಗೌರಿದೇವಿ-ಗಂಜಿ 10 ಶ್ರಿ ಮಹಾಲಕ್ಷ್ಮಿ- ಮೊಸರನ್ನ 11 ಸರಸ್ವತಿ-ತ್ರಿಮಧುರ 12 ವರುಣದೇವ- ಕಬ್ಬಿನ ರಸಾನ್ನ 13 ಕುಬೇರ, ಸೂರ್ಯ- ಸರ್ಕರಾನ್ನ 14 ಋಷಿಗಳು-- ಕ್ಷೀರಾನ್ನ 15 ಸರ್ಪಗಳು- ಹಾಲು 16 ಸೂರ್ಯರಥಕ್ಕೆ- ಸರ್ವಬೂತಬಲಿ

16 ದಾನಗಳು

01 ಹಸು 02 ಭೂಮಿ 03 ಚಿನ್ನ 04 ವಸ್ತ್ರ 05 ಆಭರಣ 06 ಚತ್ರ 07 ಚಾಮರ 08ಶಯ್ಯೆ 09 ಬೀಸಣಿಗೆ 10 ಸಾಲಿಗ್ರಾಮ 11 ಧನ-ದಾನ್ಯ 12 ದೀಪ 13 ಪಾದುಕೆ 14 ತುಪ್ಪ 15 ತಿಲ 16 ಗುಡ (ಬೆಲ್ಲ)

ಶ್ರೀ ಶೃಂಗೇರಿ ಶಾರದೆ

          ರಮಣೀಯ ಪ್ರಕೃತಿ ಸಂದರ್ಯವುಳ್ಳ ನೆಮ್ಮದಿಯ ಸ್ಪರ್ಶಾನುಭವ ಯೋಗ್ಯವಾಗಿರುವ ಪರ್ವತ ಪ್ರದೇಶ ಹಾಗೂ ಪವಿತ್ರ ಸ್ಥಳವೇ ಶೃಗೇರಿ ಕ್ಷೇತ್ರ. ಇಲ್ಲಿ ಹರಿಯುವ  ತುಂಗಾನದಿ ಪವಿತ್ರ ಹಾಗೂ ಶಾಶ್ವತ. ಬೀಸುವ ಗಾಳಿ ಶುದ್ಧ, ಆರೋಗ್ಯ ಪ್ರತೀಕ, ಇಲ್ಲಿ ಪ್ರತಿಯೊಬ್ಬರೂ ದೈಹಿಕ- ಆಧ್ಯಾತ್ಮಿಕವಾಗಿಯೂ ಉನ್ನತಿಗೇರಲು ಸಾಧ್ಯ.            ಪರಬ್ರಹ್ಮದ ಸಗುಣರೂಪವನ್ನು ಪ್ರತಿನಿಧಿಸುವ  ಶಾರದೆಯೇ ಜಗದ್ಧತ್ರಿಯಾಗಿದ್ಧಾಳೆ. ಇವಳ ಕೈಗಳಲ್ಲಿ ಅಮೃತತ್ವದ ಸಂಕೇತವಾದ   ಅಮೃತ ತುಂಬಿದ ಕಲಶ, ಪರಾವಿದ್ಯೆಯ ಪ್ರತೀಕವಾದ ಪುಸ್ತಕ, ವಿಶ್ವದ ಸ್ಥೂಲ ಹೊನ್ನಕ್ಕೆ ಕಾರಣವಾದ ಬೀಜಾಕ್ಷರಗಳನ್ನು ಪ್ರತಿನಿಧಿಸುವ ಜಪಮಾಲೆ ಮತ್ತು ಜೀವ ಬ್ರಹ್ಮೈಕತ್ವದ ಜ್ಞಾನ ಪ್ರತೀಕವಾದ ಚಿನ್ಮುದ್ರೆಗಳನ್ನು ಧರಿಸಿರುತ್ತಾಳೆ. ಉಪನಿಷತ್ ಗಳ ಜ್ಞಾನದ    ಬ್ರಹ್ಮ ವಿದ್ಯೆಯೇ ಆಗಿದ್ದಾಳೇ. ಈ ದೇವಿಯು ಶ್ರೀ ಚಕ್ರದ ಮೇಲೆ ಕುಳಿತಿರುವಳು. ಶ್ರೀಚಕ್ರದ ಅಧಿಷ್ಠಾತ್ರಿಯು ಶ್ರೀಲಲಿತ ರಾಜರಾಜೇಶ್ವರಿಯಾದರೂ ಆಕೆಯು ಶಾರದೇಯಲ್ಲದೇ ಬೇರಲ್ಲ.  ಶ್ರೀ ಶಂಕರಾಚಾರ್ಯರು ಈ ದೇವಿಯನ್ನು ಚಿದಾನಂದ ಲಹರಿ ಎಂದು ಕರೆದಿರುವರು.           ಶ್ರೀ ಲಲಿತಾ ಪರಮೇಶ್ವರಿಯಲ್ಲಿ ಆನಂದ ತತ್ವಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಈಗ ನಾವು ದರ್ಶನ ಮಾಡುತ್ತಿರುವ ಸ್...

ಅಕಾಲ ಮೃತ್ಯುಹರಣಂ ಸರ್ವ ವ್ಯಾಧಿ ನಿವಾರಣಂ|

ಅಕಾಲ ಮೃತ್ಯುಹರಣಂ ಸರ್ವ ವ್ಯಾಧಿ ನಿವಾರಣಂ| ಸಮಸ್ತದುರಿತೋಪತಮನಂ ವಿಷ್ಣುಂ ಪಾದೋದಕಂ ಶುಭಂ||

ನಾಡೋಜ ಪಾಟಿಲ್ ಪುಟ್ಟಪ್ಪ

14 ಜನವರಿ 1919 ರಲ್ಲಿ  ಕುರಬಗೊಂಡ ಗ್ರಾಮದಲ್ಲಿ ಜನಿಸಿದರು.16 ಮಾರ್ಚ 2020 ರಂದು ಹುಬ್ಬಳ್ಳಿಯಲ್ಲಿ ಮರಣಿಸಿದರು. ಇವರು ಪ್ರಖ್ಯಾತ ಲೇಖಕರು ಹಾಗೂ ಪತ್ರಕರ್ತರು ಹಾಗೂ ಗಾಂಧಿವಾದಿಗಳು ಉತ್ತಮ ತಿಳುವಳಿಕೆಯುಳ್ಲಂತಹ ಆಡಳಿತಗಾರ. ಕನ್ನಡ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದವರು.

COVID-19 ಕರೋನ ವೈರಸ್ ಕುರಿತು WHO ಕನ್ನಡ ಅನುವಾದ

Image
ಚೀನಾದ ವುಹಾನ್‌ ಪ್ರಾಂತ್ಯದಲ್ಲಿ ಪತ್ತೆಯಾದ ಅಪರಿಚಿತ ಕಾರಣದ ನ್ಯುಮೋನಿಯಾವನ್ನು ಚೀನಾದ ವಿಶ್ವ ಆರೋಗ್ಯ ಸಂಸ್ಥೆ ದೇಶೀಯ ಕಛೇರಿ  31 ಡಿಸೆಂಬರ್ 2019 ರಂದು covid-19 ಮೊದಲು ವರದಿ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ 30 ಜನವರಿ 2020 ರಂದು ಸಾರ್ವಜನಿಕ ಆರೋಗ್ಯದ ತುರ್ತುಸ್ಥಿತಿ ಎಂದು ಘೋಷಿಸಲಾಯಿತು. Corona Virus  ವೈರಸ್ ಗಳ ಒಂದು ದೊಡ್ಡ ಕುಟುಂಬದ ಭಾಗವಾಗಿದೆ. ಇವುಗಳು ಸಾಮಾನ್ಯ ನೆಗಡಿಯಿಂದ ಇಡಿದು ತೀವ್ರತರವಾದ ಖಾಯಿಲೆಗಳಾದ Middle East Respiratory Syndrome (MERS-CoV) and Severe Acute Respiratory Syndrome (SARS-CoV) ಗಳಿಗೆ  ಕಾರಣವಾಗಿವೆ. Covid-19  Coronavirus disease ಹೊಸದಾಗಿ ಪತ್ತೆಯಾದ ವೈರಾಣು ತಳಿಯಾಗಿದ್ದು ಈ ಮೊದಲು ಮಾನವರಲ್ಲಿ ಪತ್ತೆಯಾಗಿರುವುದಿಲ್ಲ. Coronavirus ಗಳು   zoonotic ಗಳಾಗಿವೆ.ಅಂದರೆ ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ಖಾಯಿಲೆಗಳು ಅಥವಾ ನಿರ್ದಿಷ್ಟವಾಗಿ ತಿಳಿಸುವುದಾದರೆ ಪ್ರಾಣಿಗಳಲ್ಲಿ ಇರುವಂತಹ ಖಾಯಿಲೆಯಾಗಿದ್ದು ಮನುಷ್ಯರಿಗೆ ಸೊಂಕಿನ ಮೂಲಕ ಹರಡಬಹುದಾಗಿದೆ.  zoonosis:a disease that can be transmitted from animals to people or, more specifically, a disease that normally exists in animals but that can infect humans. There are multitudes of zoonotic ...

Pejavara Vishweshwara Theertharu

ಪೇಜಾವರಶ್ರೀಗಳು ಈದಿನ ಕೃಷ್ಣನಲ್ಲಿ ಐಕ್ಯರಾದರು ಇದು ಬಹಳ ಇದು ಕರವಾದ ವಿಷಯ ದುಃಖಕರವಾದ ವಿಷಯ ಪೇಜಾವರಶ್ರೀಗಳು ಯತಿವರೇಣ್ಯರು ಪೇಜಾವರಶ್ರೀಗಳು ಈದಿನ ಕೃಷ್ಣನಲ್ಲಿ ಐಕ್ಯರಾದರು ಇದು ಬಹಳ ಇದು ಕರವಾದ ವಿಷಯ ದುಃಖಕರವಾದ ವಿಷಯ ಪೇಜಾವರಶ್ರೀಗಳು ಯತಿವರೇಣ್ಯರು ಇವರು ನೀತಿಗಳಿಗೆ ಎತ್ತಿಗೆ ಇವರು ಹಿಂದೂ ಧರ್ಮದ ಕಟ್ಟ ಅನುಯಾಯಿಗಳಾಗಿದ್ದರು ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸಿ ಮುನ್ನಡೆಸುವ ಶಕ್ತಿಯನ್ನು ಹೊಂದಿದ್ದರು ಪ್ರತಿಬಾರಿಯ ತಮ್ಮ ಶಕ್ತ್ಯಾನುಸಾರ ಹಲವರಿಗೆ ಹಲವು ರೀತಿಯ ಸಹಕಾರವನ್ನು ನೀಡಿದ್ದರು ರಾಮಮಂದಿರದ ನಿರ್ಮಾಣವನ್ನು ಗಮನಿಸಬೇಕಾದದ್ದು ಇವರ ಕರ್ತವ್ಯವಾಗಿದ್ದು ಆದರೆ ಕೃಷ್ಣನ ತೀರ್ಮಾನವನ್ನು ಅಲ್ಲಗಳೆಯುವವರು ಯಾರು ರಾಮಮಂದಿರ ರಾಮಮಂದಿರದ ಭಾರಿ ಹೋಗಿ ಪರವಾಗಿ ತೀರ್ಪು ಬಂದಿದೆ ಕೋರ್ಟ್ ರಾಮಮಂದಿರದ ಪರವಾಗಿ ತೀರ್ಪು ನೀಡಿದ ನಂತರ ಇವರ ಸಾವು ಸಂಭವಿಸಿದ್ದು ಇವರ ಸಾಧನೆ ಇಚ್ಚಾಶಕ್ತಿ ಇರಬಹುದು ಇವರು ಒಂದು ಸಂದರ್ಶನದಲ್ಲಿ ಭಾರತದ ಹಿಂದೂ ಧರ್ಮ ಸನಾತನ ಧರ್ಮ ಇದನ್ನು ನಾಶಪಡಿಸುವುದು ಯಾರಿಂದಲೂ ಸಾಧ್ಯವಿಲ್ಲ ದೇಶದಲ್ಲಿ ಈದಿನ ಬ್ರಾಹ್ಮಣ್ಯವನ್ನು ವಿರೋಧಿಸುವ ಜನರು ಸಹ ಕವಿತೆ ಭೋಜನ ಸಹಪಂಕ್ತಿ ಭೋಜನ ಸಮಾಜದಿಂದ ಬಹಿಷ್ಕರಿಸಿದ ಜನರಿಗೆ ಗೌರವಾದರಗಳನ್ನು ನೀಡಿದಾಗ ಕೋಮುವಾದಿ ಎಂದು ತಿರಸ್ಕರಿಸಿದ್ದ ನ್ನು ಅಲ್ಲಗಳೆದು ಜನಮಾನಸದಲ್ಲಿ ಸಮಾಜದಲ್ಲಿ ಇರುವ ಜಾತಿ ವ್ಯವಸ್ಥೆಯನ್ನು ವಿರೋಧಿಸುವ ಬದಲಾಗಿ ಜಾತಿವ್ಯವಸ್ಥೆಯ ಸಂಕೀರ್ಣತೆ...

Swamy Ayyappa ಶಬರಿಗಿರಿವಾಸನ ಪ್ರಯಾಣ 2019-20

          ಕೇರಳ ರಾಜ್ಯ ಪ್ರಕೃತಿ ಸೊಬಗಿನ ಅನನ್ಯ ರತ್ನ. ಎತ್ತ ನೋಡಿದರತ್ತ ಹಸಿರಿನಿಂದ ಕಂಗೊಳಿಸುತ್ತ. ತೆಂಗು, ರಬ್ಬರ್, ಟೀ ಗೆ ಹೆಸರುವಾಸಿಯಾದ ರಾಜ್ಯ. ಪ್ರತಿ ಬಾರಿ ಶಬರಿ ಮಲೆಗೆ ಬೇಟಿ ನೀಡಿದಾಗ ಗಮನಿಸುವುದು ಪ್ರಕೃತಿಗೆ ಮಾನವ ಕೊಡುಗೆ ಪ್ರಕೃತಿಯ ನಾಶ. ಹಸಿರು ಕಾಡಿನ ನಡುವೆ ಕಾಂಕ್ರಿಟ್ ಲೋಕ. ಕೇರಳಿಗರು ವೃತ್ತಿಪರ ವ್ಯಾಪಾರಸ್ಥರು. ಏರುಮಲೆಯಲ್ಲಿ ಒಂದು ರೂಪಾಯಿಯ ಶಾಂಪುವಿಗೆ 5 ರೂಪಾಯಿ ಪಡೆಯುವ ವ್ಯಾಪಾರಸ್ತ ಮನೋಭಾವದವರು. ಮಲೆಯಾಳಂ ಭಾಷೆ ಒರತು ಪಡಿಸಿ ಬೇರೆ ಭಾಷೆ ಬಳಸಲು ಆಸಕ್ತಿ ತೋರಿಸದ ವ್ಯಾಪಾರಸ್ತ ಮನೋಭಾವದವರು. ತಟ್ಟೆಯಲ್ಲಿ ಕೈ ತೊಳೆಯುವಂತಿಲ್ಲ.                       ಶಬರಿ ಮಲೆ ಯಾತ್ರೆ ಪ್ರತಿ ವರ್ಷವು ಒಂದು ಹೊಸತನವನ್ನು ನೀಡುತ್ತದೆ. ಪ್ರತಿ ಬಾರಿಯು ಹೊಸತನವನ್ನು ನೀಡುತ್ತದೆ. ಈ ಬಾರಿ ನಮ್ಮ ಪ್ರಯಾಣ ಜಯನಗರ ಟಿ.ಬ್ಲಾಕ್ ನ ಶ್ರೀ. ಕರುಮಾರಿಯಮ್ಮ ದೇವಸ್ಥಾನದಿಂದ ಶುರುವಾಯಿತು. ರಾಹುಕಾಲವನ್ನು ಮುಗಿಸಿಕೊಂಡು ನಮ್ಮ ವಾಹನ ಮುನ್ನಡೆಯಿತು. ವಾಹನ ಚಾಲಕ ಕುಂಕನಾಡಿನವನಾಗಿದ್ದ, ಸಂಬಂಧಿಯಾಗಿದ್ದ. ಅಲ್ಲಿಂದ ಮೈಸೂರಿಗೆ ಪ್ರಯಾಣ ಅಲ್ಲಿ ಸ್ವಲ್ಪ ಒತ್ತು ಕಾಯಲಾಯಿತು ಬೀರೂರು ಹಾಗೂ ಚಿಕ್ಕಾನವಂಗಲದಿಂದ ಬಂದ ಸಂಬಂಧಿಕರನ್ನು ಕರೆದುಕೊಂಡು ಮುನ್ನಡೆಯಲಾಯಿತು. ನಂಜನಗೂಡಿನಲ್ಲಿ ನಂಜುಂಡೇಶ್ವರನ ದರ್ಶನಕ್ಕಾಗಿ ಬೇಟಿ ನೀ...

ಮೈಕಲ್ ಜಾಕ್ಸನ್

ಮೈಕಲ್ ಜಾಕ್ಸನ್ --- ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ..... ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ...

Mr. Siddarth Cafe Coffee Day Owner dies an unnatural death

Mr. Siddarth, owner of Cafe Coffee Day reported foud dead on 31/07/2019. An uneventful day in the history of coffee business in India. I was feeling very sad for the last 2 days after hearing his uneventful missing from the bridges of the river Netravati on 29/07/2019 Monday night. We both belong to the same district Chikmagalur. Chikmagalur district is known for coffee plantations and self-respect. My first investment of Rs. 6000 in an Aditya Birla mutual fund through Way 2 Wealth Securities Ltd. He is one of the largest coffee plantation owners in India. Under what event the business magnate and son in law of ex-chief minister of Karnataka took this decision is not known. But, whatever even a blind can understand the reason is something which was larger than his dreams. When dream got shuttered or about got shuttered he might have decided to end his life finding himself not able to tolerate the plaguing pressure known to him and not known to the rest. Business creates jobs,...